ಬೇಡ ಜಂಗಮ ಸಮುದಾಯವನ್ನು ಪರಿಶಿಷ್ಟ ಜಾತಿ ಪ್ರಮಾಣ ನೀಡಬೇಕೆಂದು ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಶಿವಮೊಗ್ಗ ಜಿಲ್ಲೆಯ ಸುಮಾರು 400 ಕ್ಕೂ ಅಧಿಕ ಸಮಾಜ ಬಾಂಧವರು ಭಾನುವಾರ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಬೇಡ ಜಂಗಮ ಸಂಘದ ಕಾರ್ಯದರ್ಶಿ ಕೆ.ಆರ್. ಸೋಮನಾಥ್, ಪ್ರಮುಖರಾದ ಉಮೇಶ್ ಹಿರೇಮಠ, ಸುನಂದಾ ವಿಜಯಕುಮಾರ್, ಜ್ಯೋತಿ ನಾಗರಾಜ್, ಗಿರಿಜಮ್ಮ, ಪ್ರೇಮಾ, ಶೈಲಜಾ, ಸುನಂದಾ ಹಿರೇಮಠ್, ಮಲ್ಲಿಕಾರ್ಜುನ್, ಸೋಮಶೇಖರ್, ಬಸಯ್ಯ, ವೀರಸಂಗಯ್ಯ, ಮಹೇಶ್, ಮಹಾಲಿಂಗ ಶಾಸ್ತ್ರಿ ಮೊದಲಾದವರಿದ್ದರು.

ವರದಿ ಮಂಜುನಾಥ್ ಶೆಟ್ಟಿ…