ಶಿವಮೊಗ್ಗ ಗ್ರಾಮಾಂತರ ಶಾಸಕರು ಹಾಗೂ ಶಿವಮೊಗ್ಗ ಜಿಲ್ಲಾ ಬಣಜಾರ್ ಸಂಘದ ಅಧಕ್ಷರು ಕೆ.ಬಿ.ಅಶೋಕ ನಾಯ್ಕ ರವರ ಅಧ್ಯಕ್ಷತೆಯಲ್ಲಿ ಶಿಕಾರಿಪುರದ ಪ್ರವಾಸಿ ಮಂದಿರದಲ್ಲಿ ಬಣಜಾರ ಸಂಘದ ಸಭೆಯನ್ನು ಯಶಸ್ವಿಯಾಗಿ ನಡೆಸಿದರು. ಸಭೆಯಲ್ಲಿ ಶಿವಮೊಗ್ಗ ನಗರದ ಬಾಲರಾಜ್ ಅರಸ್ ರಸ್ತೆಯಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಬಣಜಾರ್ ಸಂಘದ ಸಭಾಭವನ ಬಗ್ಗೆ ಚರ್ಚಿಸಿದರು.

ವರದಿ ಮಂಜುನಾಥಶೆಟ್ಟಿ ಶಿವಮೊಗ್ಗ

CCTV SALES & SERVICE

9880074684

ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153