ಸಾಗರದಿಂದ ಹೊಸನಗರ ಹೋಗುವ ದಾರಿಯಲ್ಲಿ ಪ್ರವಾಸ ಕೈಗೊಂಡಾಗ ಪಟ್ಟಣದ ಕೊಡಚಾದ್ರಿ ಕಾಲೇಜು ಸಮೀಪದಲ್ಲಿ ಬೈಕ್ ಅಪಘಾತಗೊಂಡು ರಕ್ತದ ಮಡುವಿನಲ್ಲಿ ಬಿದಿದ್ದ ವ್ಯಕ್ತಿಯನ್ನು ಗಮನಿಸಿ ತಕ್ಷಣ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ಕೊಡಿಸಿದರು.

ಈ ಸಂದರ್ಭದಲ್ಲಿ ಕಾರ್ಯಕರ್ತರು ಹಾಗೂ ಸ್ಥಳೀಯ ಮುಖಂಡರು ಇದ್ದರು.

ವರದಿ ಮಂಜುನಾಥ್ ಶೆಟ್ಟಿ…