ಶಿವಮೊಗ್ಗ: ನಗರದ ಗುಡ್ಡೇಕಲ್ ಬಾಲಸುಬ್ರಹ್ಮಣ್ಯಸ್ವಾಮಿ ದೇವಸ್ಥಾನದಲ್ಲಿ ಇಂದು ಮತ್ತು ನಾಳೆ ಹರೋಹರ ಅಡಿಕೃತ್ತಿಕೆ ಉತ್ಸವ ನಡೆಯಲಿದ್ದು, ಭಕ್ತಾದಿಗಳು ಕಾವಡಿ ಹೊತ್ತು ಹರಕೆ ಸಲ್ಲಿಸಿದರು.

ಭಕ್ತಾದಿಗಳು ವಿವಿಧ ಸ್ಥಳಗಳಿಂದ ಆಗಮಿಸಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

ವರದಿ ಮಂಜುನಾಥ್ ಶೆಟ್ಟಿ…