ಶಿವಮೊಗ್ಗದ ಐತಿಹಾಸಿಕ ಜಾತ್ರೆಗಳಲ್ಲಿ ಒಂದಾದ ಗುಡ್ಡೇಕಲ್ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ಜಾತ್ರಾ ಮಹೋತ್ಸವ ಇಂದು ಮತ್ತು ನಾಳೆ ವಿಜೃಂಭಣೆಯಿಂದ ನಡೆಯುತ್ತದೆ.

ಮೊದಲೇ ದಿನ ದಿನವಾದ ಇಂದು ಜೆಡಿಎಸ್ ಜಿಲ್ಲಾಧ್ಯಕ್ಷರಾದ ಶ್ರೀಯುತ ಎಂ.ಶ್ರೀಕಾಂತ್ ರವರು ಸ್ವಾಮಿಯ ದರ್ಶನ ಮಾಡಿ ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ಗೋಣಿ ಮಾಲತೇಶ್ ಉಪಸ್ಥಿತರಿದ್ದರು.

ವರದಿ ಮಂಜುನಾಥ್ ಶೆಟ್ಟಿ…