ಶಿವಮೊಗ್ಗ: ನಗರದ ಈಡಿಗರ ಸಮುದಾಯ ಭವನದಲ್ಲಿ ಇಂದು ಶಿವಮೊಗ್ಗ ಜಿಲ್ಲಾ ಬ್ರಹ್ಮಶ್ರೀ ನಾರಾಯಣಗುರು ಆರ್ಯ ಈಡಿಗ ಮಹಿಳಾ ಸಂಘದಿಂದ ಪ್ರತಿಭಾ ಪುರಸ್ಕಾರ ಮತ್ತು ಸನ್ಮಾನ ಕಾರ್ಯಕ್ರಮ ನಡೆಯಿತು. ಹಸೆ ಚಿತ್ತಾರದ ಲಕ್ಷ್ಮಿ ರಾಮಪ್ಪ, ಜನಪದ ಕಲಾವಿದರಾದ ಡಾ. ಜಯಲಕ್ಷ್ಮಿ ನಾರಾಯಣಪ್ಪ, ರಾಷ್ಟ್ರಪ್ರಶಸ್ತಿ ಪುರಸ್ಕೃತರಾದ ತನುಜಾ ನಾಯಕ್ ಅವರನ್ನು ಸನ್ಮಾನಿಸಲಾಯಿತು.

ಡಾ. ರಶ್ಮಿ ಪರಮೇಶ್, ಪ್ರತಿಭಾ ರವಿಕುಮಾರ್, ಸಂಘದ ಅಧ್ಯಕ್ಷೆ ಗೀತಾಂಗಲಿ ದತ್ತಾತ್ರೇಯ, ಗೌರವಾಧ್ಯಕ್ಷೆ ರೀತಾ ಪೂಜಾರಿ, ಉಪಾಧ್ಯಕ್ಷರಾದ ಸಾವಿತ್ರಮ್ಮ, ಲಲಿತಾ ಹೊನ್ನಪ್ಪ, ಪ್ರೇಮಾ ವಿಜಯೇಂದ್ರ, ಕಾರ್ಯದರ್ಶಿ ಸರಸ ಮಹದೇವಪ್ಪ ಮೊದಲಾದವರಿದ್ದರು.

ವರದಿ ಮಂಜುನಾಥ್ ಶೆಟ್ಟಿ…