ವಿಧಾನ ಪರಿಷತ್ ಶಾಸಕರಾದ ಶ್ರೀ ಎಸ್ .ರುದ್ರೇಗೌಡ್ರು ರವರ ಸ್ಥಳೀಯ ಶಾಸಕರ ಪ್ರದೇಶಾಭಿವೃದ್ಧಿ ಯೋಜನೆಯಡಿ ವಿಶೇಷ ಚೇತನ ಫಲಾನುಭವಿಗಳಿಗೆ ತ್ರಿಚಕ್ರವಾಹನ ಹಸ್ತಾಂತರ ಕಾರ್ಯಕ್ರಮವನ್ನು ತಾಲ್ಲೂಕು ಕಚೇರಿಯ ಆವರಣದಲ್ಲಿ ಹಸ್ತಾಂತರಿಸಿದರು.ಈ ಸಂದರ್ಭದಲ್ಲಿ ಕೇಬಲ್ ರವಿ ಶಾಸಕರ ಆಪ್ತ ಸಹಾಯಕರು ಶಿವಮೊಗ್ಗ ಮತ್ತು ಷಣ್ಮುಖಪ್ಪ ಉಪೇಂದ್ರ ನಾಗರಾಜ್ ಉಪಸ್ಥಿತರಿದ್ದರು
ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ

CCTV SALES & SERVICE

9880074684

ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153