ಶಿವಮೊಗ್ಗದಲ್ಲಿ 24*7 ನೀರಿನ ಅವೈಜ್ಞಾನಿಕ ಕಾಮಗಾರಿ ವಿರುದ್ಧ ಗೋಪಾಲಗೌಡ ಬಡಾವಣೆಯಲ್ಲಿ ಜಲ ಮಂಡಳಿ ಇಂಜಿನಿಯರ್ಸ್ ಮತ್ತು ಗುತ್ತಿಗೆದಾರರ ಸಮ್ಮುಖದಲ್ಲಿ ನಾಗರಿಕ ಹಿತರಕ್ಷಣಾ ವೇದಿಕೆ ವತಿಯಿಂದ ಪ್ರತಿಭಟನೆ ಮಾಡಲಾಯಿತು.

ಪ್ರತಿ ಮನೆಗಳ ಸಂಪರ್ಕವನ್ನು ತಪಾಸಣೆ ಮಾಡಿಸಿ ಪ್ರತಿಭಟನೆ ನಡೆಸಿ ಒಂದು ಹಂತದಲ್ಲಿ ಸ್ಥಳದಲ್ಲೇ ಧರಣಿ ಮಾಡಲಾಯಿತು. ಈ ಸಂದರ್ಭದಲ್ಲಿ ನಾಗರಿಕ ಹಿತರಕ್ಷಣಾ ವೇದಿಕೆ ಕಾರ್ಯದರ್ಶಿ ವಸಂತ್ ಕುಮಾರ್ ಸಂಘಟನಾ ಕಾರ್ಯದರ್ಶಿ ಡಾ. ಸತೀಶ್ ಕುಮಾರ್ ಶೆಟ್ಟಿ ಮಂಜುನಾಥ್ ಉಪಸ್ಥಿತರಿದ್ದರು.

ವರದಿ ಮಂಜುನಾಥ್ ಶೆಟ್ಟಿ…