ಶಿವಮೊಗ್ಗ ಗ್ರಾಮಾಂತರ ಶಾಸಕರಾದ ಕೆ.ಬಿ. ಅಶೋಕ ನಾಯ್ಕ ರವರು ತನ್ನ ಕ್ಷೇತ್ರ ವ್ಯಾಪ್ತಿಯ ಅರಹತೋಳಲು ಗ್ರಾಮದ ಭಾಗದಲ್ಲಿ ಮಳೆಯಿಂದಾಗಿ ಮನೆ ಬಿದ್ದಿದ್ದಾಗಿ ನವ ವಿವಾಹಿತರು ಸೇರಿ 13 ಮಂದಿ ಗಾಯಗೊಂಡಿದ್ದು ಸ್ಥಳಕ್ಕೆ ಭೇಟಿ ನೀಡಿ ಸಾಂತ್ವನ ಹೇಳಿದರು.

ಈ ಸಂದರ್ಭದಲ್ಲಿ ಹಾನಿಗೊಳಗಾದ ಪ್ರದೇಶಗಳಿಗೆ ಭದ್ರಾವತಿ ತಾಲ್ಲೂಕು ಆಡಳಿತದೊಂದಿಗೆ ಭೇಟಿ ನೀಡಿ ಮಳೆಯಿಂದ ಹಾನಿಗೊಳಗಾದ ಮನೆಗಳನ್ನು ವೀಕ್ಷಿಸಿ ತಕ್ಷಣ ಪರಿಹಾರ ನೀಡುವಂತೆ ತಿಳಿಸಿದರು.

ವರದಿ ಮಂಜುನಾಥ್ ಶೆಟ್ಟಿ…