ಕರ್ನಾಟಕ ರಕ್ಷಣಾ ವೇದಿಕೆ ಶಿವಮೊಗ್ಗ ತಾಲೂಕ್ ಘಟಕ ನೂತನ ತಾಲೂಕ ಅಧ್ಯಕ್ಷರಾಗಿ ಬಿ ಆರ್ ಬಸವರಾಜ್ ಅವರನ್ನು ಆಯ್ಕೆ ಮಾಡಲಾಯಿತು.

ಈ ಸಂಧರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಕೇಬಲ್ ಮಂಜು ಮತ್ತು ರಾಜ್ಯ ಸಂಚಾಲಕರಾದ ಎಸ್, ಮಧು ಮತ್ತು ಜಿಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು..

ವರದಿ ಮಂಜುನಾಥ್ ಶೆಟ್ಟಿ…