BREAKING NEWS…

ಮಂಗಳೂರಿನ ಸುರತ್ಕಲ್ನಲ್ಲಿ ವ್ಯಕ್ತಿಯೊಬ್ಬನ ಮೇಲೆ ತಲ್ವಾರಿನಿಂದ ದಾಳಿ ನಡೆಸಿದ್ದಾರೆ.ಮಂಗಳೂರು ನಗರದ ಮಂಗಳಪೇಟೆಯ ವಾಜಿ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ಬರಬೇಕಾಗಿದೆ.

ವರದಿ ಮಂಜುನಾಥ್ ಶೆಟ್ಟಿ…