ಜಲ ಸಂಪನ್ಮೂಲ ಇಲಾಖೆ, ಹಾಗೂ ಕರ್ನಾಟಕ ನೀರಾವರಿ ನಿಗಮ ಇಲಾಖೆಯ ಮೂಖಾಂತರ ಭದ್ರಾ ರಿವರ್ ಪ್ರಾಜೆಕ್ಟ್ ನಲ್ಲಿ ಭದ್ರಾ ನದಿಗೆ ಭಾಗಿನ ಸಮರ್ಪಿಸಲಾಯಿತು.

ಭದ್ರಾವತಿ ತಾಲೂಕಿನ ಭದ್ರಾ ಜಲಾಶಯದಲ್ಲಿ ಸಂಸದರಾದ ಶ್ರೀ ಬಿ ವೈ ರಾಘವೇಂದ್ರರವರು ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ನಾರಾಯಣಗೌಡರವರು, ಶಿವಮೊಗ್ಗ ಗ್ರಾಮಾಂತರ ಶಾಸಕರಾದ ಕೆ.ಬಿ. ಅಶೋಕ ನಾಯ್ಕ, ವಿಧಾನ ಪರಿಷತ್ ಶಾಸಕರುಗಳಾದ ಶ್ರೀ ಎಸ್ ರುದ್ರೇಗೌಡ್ರು,ಶ್ರೀ ಡಿ ಎಸ್ ಅರುಣ್ ರವರೊಂದಿಗೆ ಕಾರ್ಯಕ್ರಮ ನೆರವೇರಿಸಲಾಯಿತು.

ಈ ಸಂದರ್ಭದಲ್ಲಿ ಕಾಡಾ ಅಧ್ಯಕ್ಷರಾದ ಶ್ರೀಮತಿ ಪವಿತ್ರಾ ರಾಮಯ್ಯ ಅವರು, ಮೇಯರ್ ಸುನೀತಾ ಅಣ್ಣಪ್ಪ,ತಾಲೂಕಿನ ಗಣ್ಯರು ಹಾಗೂ ಇನ್ನಿತರ ಮುಖಂಡರು, ಅಧಿಕಾರಿಗಳು ಮತ್ತು ರೈತ ಭಾಂದವರು ಉಪಸ್ಥಿತರಿದ್ದರು.

ವರದಿ ಮಂಜುನಾಥ್ ಶೆಟ್ಟಿ…