ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ ಜಿಲ್ಲಾಡಳಿತ, ಇಂಧನ ಇಲಾಖೆ, ಹಾಗೂ ಮಂಗಳೂರು ವಿದ್ಯುಚ್ಛಕ್ತಿ ಸರಬರಾಜು ಕಂಪನಿ ನಿಯಮಿತ ಶಿಕಾರಿಪುರ ವಿಭಾಗ ಇವರ ಸಂಯುಕ್ತ ಆಶ್ರಯದಲ್ಲಿ “ಉಜ್ವಲ ಭಾರತ, ಉಜ್ವಲ ಭವಿಷ್ಯ”ವಿದ್ಯುತ್ @ 2047 ಮಹೋತ್ಸವ ಕಾರ್ಯಕ್ರಮವನ್ನು ಸಂಸದರಾದ ಬಿ. ವೈ. ರಾಘವೇಂದ್ರ ಉದ್ಘಾಟಿಸಿದರು.

ರಾಜ್ಯ ಸರ್ಕಾರದ ಗೃಹ ಸಚಿವರಾದ ಆರಗ ಜಾನೇಂದ್ರ ,ಜಿಲ್ಲಾ ಉಸ್ತುವಾರಿ ಹಾಗೂ ಮಾನ್ಯ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರಾದ ನಾರಾಯಣ ಗೌಡ ಅವರು.ವಿಧಾನ ಪರಿಷತ್ ಸದಸ್ಯರಾದ ಅರುಣ್ ಡಿ. ಎಸ್.
ಮುಖ್ಯ ಇಂಜಿನಿಯರ್ ಬಸಪ್ಪ. ಅಧೀಕ್ಷಕ ಇಂಜಿನಿಯರ್ ಶಶಿಧರ್. ಎಸ್. ಉಪ ಮಹಾ ಪ್ರಬಂಧಕರಾದ ಮಂಗೇಶ್. ಕಾರ್ಯನಿರ್ವಾಹಕ ಇಂಜಿನಿಯರ್ ಬೀರಪ್ಪ. ಮೆಸ್ಕಾಂ ನಿರ್ದೇಶಕರಾದ ರುದ್ರೇಶ್. ದಿನೇಶ್ ಹಾಗೂ
ಜಿಲ್ಲಾ/ತಾಲೂಕು ಮಟ್ಟದ ಅಧಿಕಾರಿಕಾರಿಗಳು ಉಪಸ್ಥಿತರಿದ್ದರು.ಮತ್ತಿತರ ಮುಖಂಡರು ಉಪಸ್ಥಿತರಿದ್ದರು.

ವರದಿ ಮಂಜುನಾಥ್ ಶೆಟ್ಟಿ…