ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪ್ರತಿ ಮನೆಯಲ್ಲೂ ರಾಷ್ಟ್ರಧ್ವಜ ಹಾರಿಸಲು ಶಿವಮೊಗ್ಗ ಮತ್ತು ಭದ್ರಾವತಿ ತಾ.ಪಂ ಸಹಯೋಗದಲ್ಲಿ, ಸ್ವಾತಂತ್ರ್ಯದ ಅಮೃತ ಮಹೋತ್ಸವ, “ಹರ್ ಘರ್ ತಿರಂಗಾ ಅಭಿಯಾನ” (ಆಗಸ್ಟ್‌ 13-15) ಸಭೆಯನ್ನು ಶಿವಮೊಗ್ಗ ಗ್ರಾಮಾಂತರದ ಶಾಸಕರಾದ ಕೆ.ಬಿ. ಅಶೋಕ ನಾಯ್ಕ ರವರು ನಡೆಸಿದರು.

ಈ ಸಂದರ್ಭದಲ್ಲಿ EO, PDO ಗಳು, ಚುನಾಯಿತ ಪ್ರತಿನಿಧಿಗಳು, ಪಕ್ಷದ ಮುಖಂಡರೊಂದಿಗೆ ನಡೆಸಲಾಯಿತು.

ವರದಿ ಮಂಜುನಾಥ್ ಶೆಟ್ಟಿ…