ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳು ಸಿದ್ದರಾಮಯ್ಯ ರವರಿಗೆ 75 ನೇ ವರ್ಷದ ಹುಟ್ಟು ಹಬ್ಬದ ಅಂಗವಾಗಿ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ ಶ್ರೀಕಾಂತ್ ಶುಭಾಶಯ ಕೋರಿದರು.

ಈ ಸಂದರ್ಭದಲ್ಲಿ ಶಾಸಕರಾದ ಅಖಂಡ ಶ್ರೀನಿವಾಸಮೂರ್ತಿ ,ಯುವ ಕಾಂಗ್ರೆಸ್ ನ ವಿನಯ್ ತಾಂದ್ಲೆ, ದಾಸ, ರವಿ , ತೊಂಟ ಸ್ವಾಮಿ ಹಾಗೂ ಇನ್ನೂ ಹಲವರಿದ್ದರು.

ವರದಿ ಮಂಜುನಾಥ್ ಶೆಟ್ಟಿ…