ಕೊರೋನಾ ಲಸಿಕೆಯನ್ನು ಸಮರ್ಪಕವಾಗಿ ನೀಡದ ಕೇಂದ್ರ ಬಿಜೆಪಿ ಸರ್ಕಾರವನ್ನು ವಿರೋಧಿಸಿ ಇಂದು ಶಿವಮೊಗ್ಗ ನಗರದ ವಾರ್ಡ್ ನಂಬರ್ 2 ರ ನಗರ ಆರೋಗ್ಯ ಕೇಂದ್ರ ಬೊಮ್ಮನಕಟ್ಟೆ ಯ 2ನೇ ವಾರ್ಡಿನಲ್ಲಿ ಲಸಿಕೆ ನೀಡದಿರುವ ಕಾರಣದಿಂದ ಪ್ರತಿಭಟನೆ ಮಾಡಿದರು.ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್ ನ ಕಾರ್ಯದರ್ಶಿಯಾದ ಚೇತನ್ ಕೆ 2ನೇ ವಾರ್ಡಿನ ಅಧ್ಯಕ್ಷರಾದ ರೆಡ್ಡಿ . ಉತ್ತರ ಬ್ಲಾಕ್ ಕಾಂಗ್ರೆಸ್ಸಿನ ಪ್ರಧಾನ ಕಾರ್ಯದರ್ಶಿಯಾದ ವಿನಯ್ ಚರಣ್ ಹಾಗೂ ವಾರ್ಡಿನ ಮತ್ತಿತರರು ಉಪಸ್ಥಿತರಿದ್ದರು

ವರದಿ ಮಂಜುನಾಥಶೆಟ್ಟಿ ಶಿವಮೊಗ್ಗ

CCTV SALES & SERVICE

9880074684

ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153