ಬಿಜೆಪಿ ರಾಜ್ಯ ಸಂಘಟನಾ ಕಾರ್ಯದರ್ಶಿಗಳಾದ ಶ್ರೀ ರಾಜೇಶ್ ಜಿ.ವಿ ಅವರು ರಾಜ್ಯಕ್ಕೆ ಮೊದಲ ಪ್ರವಾಸವನ್ನು ಶಿವಮೊಗ್ಗ ವಿಭಾಗದ ಬಿಜೆಪಿ ಜಿಲ್ಲಾ ಕಚೇರಿಗೆ ಆಗಮಿಸಿದ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಟಿ.ಡಿ ಮೇಘರಾಜ್ ರವರನ್ನು ಆತ್ಮೀಯದಿಂದ ಬರಮಾಡಿಕೊಂಡರು.

ಈ ಸಂದರ್ಭದಲ್ಲಿ ರಾಜ್ಯ ಪ್ರಕೋಷ್ಟಗಳ ಸಂಯೋಜಕರಾದ ಭಾನು ಪ್ರಕಾಶ್, ವಿಭಾಗ ಪ್ರಭಾರಿಗಳಾದ ಗಿರೀಶ್ ಪಟೇಲ್, ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿ ಗಣೇಶ್ ರಾಯರು, ಸಹ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ನಟರಾಜ್ ಎ.ಏನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಶಿವರಾಜು, ಬಿ.ಕೆ.ಶ್ರೀನಾಥ್, ನವೀನ್ ಹೆದ್ದುರು, ಚಿಕ್ಕಮಗಳೂರು ಪ್ರಭಾರಿಗಳಾದ ಚನ್ನಬಸಪ್ಪನವರು ಹಾಗೂ ಮತ್ತಿತರೇ ಪ್ರಮುಖರು ಉಪಸ್ಥಿತರಿದ್ದರು.

ವರದಿ ಮಂಜುನಾಥ್ ಶೆಟ್ಟಿ…