ಕೊಮ್ಮನಾಳ್ ಗ್ರಾಮದ ತಾಂಡಾದಲ್ಲಿ ಭಾರಿ ಮಳೆಗೆ ಮನೆಗಳು ಸಂಪೂರ್ಣ ನೆಲಕ್ಕೆ ಉರುಳಿದ್ದು ಇಂದು ಬೆಳಿಗ್ಗೆ ಮಾಜಿ ಶಾಸಕಿ ಶ್ರೀಮತಿ ಶಾರದಾ ಪೂರ್ಯನಾಯ್ಕ್ ಸ್ಥಳಕ್ಕೆ ಭೇಟಿ ನೀಡಿದರು.

ಸ್ಥಳೀಯ ಗ್ರಾಮ ಪಂಚಾಯಿತಿ ಸದಸ್ಯರು ಅಧಿಕಾರಿಗಳು ಮತ್ತು ಗ್ರಾಮಸ್ಥರೊಂದಿಗೆ ಪರಿಸೀಲಿಸಿ ಹೆಚ್ಚಿನ ಪರಿಹಾರ ನೀಡವಂತೆ ಅಧಿಕಾರಿಗಳಿಗೆ ಸೂಚಿಸಿದರು.

ವರದಿ ಮಂಜುನಾಥ್ ಶೆಟ್ಟಿ…