ರಾಯಚೂರು: ಮಂತ್ರಾಲಯದ ರಾಘವೇಂದ್ರ ಸ್ವಾಮಿಗಳ 351ನೇ ಆರಾಧನಾ ಮಹೋತ್ಸವ ಅಂಗವಾಗಿ ನಿಕಟ ಪೂರ್ವ ಮುಖ್ಯಮಂತ್ರಿಗಳಾದ ಶ್ರೀ ಬಿ. ಎಸ್ ಯಡಿಯೂರಪ್ಪನವರೊಂದಿಗೆ ಸಂಸದರಾದ ಬಿ. ವೈ ರಾಘವೇಂದ್ರ ಹಾಗೂ ಸಹೋದರ ಬಿ. ವೈ ವಿಜಯೇಂದ್ರ ಕುಟುಂಬ ಸಮೇತವಾಗಿ ಶ್ರೀ ರಾಯರ ದರ್ಶನವನ್ನು ಪಡೆದು, ಭಕ್ತಿ ಪೂರ್ವಕವಾಗಿ ಪೂಜೆಯನ್ನು ಸಲ್ಲಿಸಿ ಅಭಿವೃದ್ಧಿಗೆ ಕರ್ನಾಟಕ ಸಹಕಾರ: ಶ್ರೀ ಮಠದ ಪೀಠಾಧಿಪತಿ ಡಾ.ಸುಬುಧೇಂದ್ರ ತೀರ್ಥರ ಆಶೀರ್ವಾದವನ್ನು ಪಡೆದರು.

ವರದಿ ಮಂಜುನಾಥ್ ಶೆಟ್ಟಿ…