ಕುವೆಂಪು ವಿಶ್ವವಿದ್ಯಾಲಯ ಆಶ್ರಯದಲ್ಲಿ ಈಸೂರು ಗ್ರಾಮ ಪಂಚಾಯಿತಿಯ ಸಹಯೋಗದೊಂದಿಗೆ ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ “ಕುವೆಂಪು ವಿಶ್ವವಿದ್ಯಾಲಯದ ನಡಿಗೆ ಈಸೂರು ಕಡೆಗೆ”ಕಾರ್ಯಕ್ರಮವನ್ನು ನಿಕಟ ಪೂರ್ವ ಮುಖ್ಯಮಂತ್ರಿಗಳಾದ ಶ್ರೀ ಬಿ. ಎಸ್ ಯಡಿಯೂರಪ್ಪನವರು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಖಾತೆ ಸಚಿವರಾದ ಶೋಭಾ ಕರಂದ್ಲಾಜೆ ಉದ್ಘಾಟಿಸಿದರು.

ಶಿವಮೊಗ್ಗ ಲೋಕಸಭಾ ಸದಸ್ಯರಾದ ಬಿ.ವೈ. ರಾಘವೇಂದ್ರ ,ವಿಧಾನ ಪರಿಷತ್ ಸದಸ್ಯರಾದ ರುದ್ರೇಗೌಡ ,ಶಾಸಕರಾದ ಹಾಲಪ್ಪ ,ಕುವೆಂಪು ವಿಶ್ವವಿದ್ಯಾಲಯ ಮಾನ್ಯ ಕುಲಪತಿಗಳಾದ ಪ್ರೊ. ಬಿ.ಪಿ. ವೀರಭದ್ರಪ್ಪ, ರಿಜಿಸ್ಟರ್ ಶ್ರೀಮತಿ ಅನುರಾಧ, ಜಿಲ್ಲಾಧಿಕಾರಿ ಡಾ.ಅರ್.ಸೆಲ್ವಮಣಿ,
ಪ್ರೊ, ನವೀನ್ ಕುಮಾರ್ ಎಸ್.ಕೆ ಹಾಗೂ ಈಸೂರು ಗ್ರಾ. ಪಂ ಅಧ್ಯಕ್ಷರು,ಸದಸ್ಯರು, ಹಾಗೂ ರಾಜಕೀಯ ಮುಖಂಡರು ಉಪಸ್ಥಿತರಿದ್ದರು.

ವರದಿ ಮಂಜುನಾಥ್ ಶೆಟ್ಟಿ…