ಉಡುಪಿ ನ್ಯೂಸ್…

ಉಡುಪಿ ಜಿಲ್ಲೆಯ ಬಿಜೆಪಿ ಫಲಾನುಭವಿಗಳ ಪ್ರಕೊಸ್ಟದ ಸಂಚಾಲಕರಾಗಿ ಡಿಲೇಶ್.ಡಿ.ಶೆಟ್ಟಿ ರವರನ್ನು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕೂಯಿಲಾಡಿ ಸುರೇಶ್ ನಾಯಕ್ ರವರು ಆಯ್ಕೆ ಮಾಡಿದ್ದಾರೆ.

ಮುಂದಿನ ದಿನಗಳಲ್ಲಿ ಪಕ್ಷದ ಎಲ್ಲಾ ಚಟುವಟಿಗಳಿಗಲ್ಲು ತಮ್ಮನ್ನು ತಾವು ಸಂಪೂರ್ಣವಾಗಿ ತೊಡಗಿಸಿಕೊಂಡು ಪಕ್ಷ ಸಂಘಟನೆಗೆ ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಿ ಜಿಲ್ಲೆಯಲ್ಲಿ ಫಲಾನುಭವಿಗಳ ಪ್ರಕೋಸ್ಟವನ್ನು ಸಂಘಟಿಸಿಕೊಂಡು ಪಕ್ಷ ಸಂಘಟನೆಯನ್ನು ಬಲಪಡಿಸುವಂತೆ ಕೋರಿದ್ದಾರೆ.

ವರದಿ ಮಂಜುನಾಥ ಶೆಟ್ಟಿ…