ಶ್ರೀ ಶ್ರೀ ಅವಧೂತ ವಿನಯ್ ಗುರೂಜಿಯವರ ಹುಟ್ಟು ಹಬ್ಬದ ಅಂಗವಾಗಿ ಶಿವಮೊಗ್ಗ ನಗರದ ಭಕ್ತ ವೃಂದದಿಂದ ಖಾಸಗಿ ಬಸ್ ನಿಲ್ದಾಣ, ಮೆಗನ್ ಆಸ್ಪತ್ರೆ ರೈಲ್ವೆ ನಿಲ್ದಾಣ ದಲ್ಲಿ ಇಂದು ಅನ್ನ ದಾಸೋಹ ಕಾರ್ಯಕ್ರಮ ನಡೆಸಲಾಯಿತು.

ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ವಿಪಕ್ಷ ನಾಯಕಿ ರೇಖಾ ರಂಗನಾಥ್ ಯೂಥ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಗಿರೀಶ್ ,ರಂಗನಾಥ್ , ಪುಷ್ಪ ಕುಮಾರ್ , ಕಿರಣ್ ಮುಂತಾದವರು ಉಪಸ್ಥಿತರಿದ್ದರು.

ವರದಿ ಪ್ರಜಾಶಕ್ತಿ…