ಜಯ ಕರ್ನಾಟಕ ಜನಪರ ವೇದಿಕೆ ವತಿಯಿಂದ ಇಂದು ಶಿಕಾರಿಪುರದ ಸುದ್ದಿ ಮನೆಯಲ್ಲಿ ಪತ್ರಿಕೆ ಘೋಷ್ಠಿ ನಡೆಸಿದರು.

ಶಿಕಾರಿಪುರ ಪುರಸಭೆಯಲ್ಲಿ ಬಡವರಿಗೆ ನೀಡುವ ನಿವೇಶನಗಳನ್ನು ಖರೀದಿ ಮಾಡದೆ ರಾಜಕೀಯ ಲಾಭಕ್ಕಾಗಿ ಅರ್ಜಿಗಳನ್ನು ತೆಗೆದುಕೊಂಡು ಜನರನ್ನು ಮೂರ್ಕ ಮಾಡುತ್ತಿರುವ ಅಧಿಕಾರಿಗಳ ಬಗ್ಗೆ ಶಾಸಕರ ನಡುವಳಿಕೆ ವಿರೋಧಿಸಿ ಪತ್ರಿಕಾ ಘೋಷ್ಟಿ ಮಾಡಿ ನಿವೇಶನ ಖರೀದಿಸಿ ಹಂಚಲು ಜಯ ಕರ್ನಾಟಕ ಜನಪರ ವೇದಿಕೆ ಆಗ್ರಹಿಸಲಾಯಿತು

ಈ ಸಂದರ್ಭದಲ್ಲಿ ಜಯ ಕರ್ನಾಟಕ ಜನಪರ ವೇದಿಕೆಯ ಹುಲಿಗಿ ಕೃಷ್ಣ ಮತ್ತು ಸಂಘಟನೆ ಪದಾಧಿಕಾರಿಗಳು ಕಾರ್ಯಕರ್ತರು ಉಪಸ್ಥಿತರಿದ್ದರು.

ವರದಿ ಪ್ರಜಾಶಕ್ತಿ…