ರಾಷ್ಟ್ರೀಯ ಹಾಕಿ ಮಾಂತ್ರಿಕ ಧ್ಯಾನ ಚಂದ್ ರವರ ಜನ್ಮ ದಿನ ಮತ್ತು ರಾಷ್ಟ್ರೀಯ ಕ್ರೀಡಾ ದಿನಾಚರಣೆ ಪ್ರಯುಕ್ತ ಧ್ಯಾನ್ ಚಂದ್ ರವರ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ರವರು ಪುಷ್ಪ ನಮನ ಸಲ್ಲಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಕ್ರೀಡಾ ಸಾಧಕರಿಗೆ ಸನ್ಮಾನಿಸಿ ಕ್ರೀಡಾ ಕಾರ್ಯಕ್ರಮ ಕುರಿತು ಮಾತನಾಡಿದರು.ಈ ಸಂದರ್ಭದಲ್ಲಿ ಕ್ರೀಡಾ ಇಲಾಖೆ ಅಧಿಕಾರಿ ಮಂಜುನಾಥ್ ಇತರರು ಉಪಸ್ಥಿತರಿದ್ದರು.

ವರದಿ ಪ್ರಜಾಶಕ್ತಿ…