ಶಿಕಾರಿಪುರ ತಾಲೂಕು ಸಿಡುಗಿನಾಳ್ ಮರಾಠಿ ಕ್ಯಾಂಪ್ ನಿವಾಸಿ ಜಯಣ್ಣ 47 ವರ್ಷ ಭಾನುವಾರ ಸಂಜೆ ಜೋಳದ ಹೊಲದಲ್ಲಿ ಕೆಲಸ ಮಾಡುವಾಗ ಕರಡಿ ದಾಳಿ ಮಾಡಿದ್ದು.
ಇಂದು ಸಂಸದರಾದ ಬಿ. ವೈ ರಾಘವೇಂದ್ರ ಅವರು ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಜಯಣ್ಣ ಅವರ ಆರೋಗ್ಯವನ್ನು ವಿಚಾರಿಸಿ ವೈಯುಕ್ತಿಕ ಧನ ಸಹಾಯವನ್ನು ನೀಡಿದರು.

ಈ ಸಂದರ್ಭದಲ್ಲಿ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಚೆನ್ನವೀರಪ್ಪ ,ಕಲ್ಮನೆ ರಾಜೇಶ್ , ದಿವಾಕರ್ ಶೆಟ್ಟಿ, ಬಳ್ಳೆಕೆರೆ ಸಂತೋಷ್ ,ಡಾ ಶ್ರೀಧರ್ ಮತ್ತಿತರರು ಉಪಸ್ಥಿತರಿದ್ದರು.

ವರದಿ ಪ್ರಜಾಶಕ್ತಿ…