ಕರ್ನಾಟಕ ಪ್ರದೇಶ ಕಾಂಗ್ರೆಸ್ ಆದೇಶದ ಮೇರೆಗೆ ಇಂದು ಕಾಂಗ್ರೆಸ್ ಪಕ್ಷದ ಸಹಾಯ ಹಸ್ತ ಅನ್ನುವ ಕಾರ್ಯಕ್ರಮವನ್ನು ಶೇಷಾದ್ರಿಪುರಂನಲ್ಲಿ ಜಿಲ್ಲಾಧ್ಯಕ್ಷರಾದ ಎಚ್ ಎಸ್ ಸುಂದರೇಶ್ ಅವರು ಉದ್ಘಾಟನೆ ಮಾಡಿದರು . ಈ ಸಂದರ್ಭದಲ್ಲಿ ಉತ್ತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ನಾಗರಾಜ್ , ಮಹಾನಗರ ಪಾಲಿಕೆಯ ಸದಸ್ಯರಾದ ಹೆಚ್ ಸಿ ಯೋಗೇಶ್ ಹಾಗೂ ಅನೇಕ ಮುಖಂಡರುಗಳು ಉಪಸ್ಥಿತರಿದ್ದರು .
ವರದಿ ಮಂಜುನಾಥಶೆಟ್ಟಿ ಶಿವಮೊಗ್ಗ

CCTV SALES & SERVICE

9880074684

ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153