ಶಿವಮೊಗ್ಗದ ಮಲವಗೊಪ್ಪದಲ್ಲಿ ಪ್ರತಿ ವರ್ಷವಂತೆ ಈ ವರ್ಷವೂ ಸಹ ಗಣಪತಿ ಗೆಳೆಯರ ಬಳಗದ ವತಿಯಿಂದ ಗಣಪತಿಯನ್ನು ಪ್ರತಿಷ್ಠಾಪನೆ ಮಾಡಿದ್ದರು.

ಗಣಪತಿಯ ಪೆಂಡಲ್ನ ಆವರಣದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆದವು. ಈ ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆ ಸದಸ್ಯರಾದ R.C.ನಾಯ್ಕ ರವರನ್ನು ಗೆಳೆಯರ ಬಳಗದ ವತಿಯಿಂದ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಗಣಪತಿ ಗೆಳೆಯರ ಬಳಗದ ಅಧ್ಯಕ್ಷ ಶಶಿಕುಮಾರ್ ನಾಯ್ಕ , ಪವನ್ ಕುಮಾರ್ , ಚುಟ್ಟ ನಾಯ್ಕ , ಕುಮಾರ್ , ಭರತ್ ಕುಮಾರ್ ಮುಂತಾದವರು ಉಪಸ್ಥಿತರಿದ್ದರು.

ವರದಿ ಪ್ರಜಾಶಕ್ತಿ…