ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಅಗಸವಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಅಗಸವಳ್ಳಿ ಗ್ರಾಮದಲ್ಲಿ ಇಂದು 25 ಲಕ್ಷದ ನೂತನ ಸಮುದಾಯ ಭವನ ಹಾಗೂ ಹಾಯ್ ಹೊಳೆ ಗ್ರಾಮದಲ್ಲಿ 1.5 ಕೋಟೆ ವೆಚ್ಚದ ಸರ್ಕಾರಿ ಪ್ರೌಢಶಾಲಾ ಕಟ್ಟಡ ಭೂಮಿ ಪೂಜೆಯನ್ನು ಶಾಸಕರಾದ ಕೆ.ಬಿ.ಅಶೋಕ ನಾಯ್ಕ ರವರು ನೆರವೇರಿಸಲಾಯಿತು.

ಈ ಸಂದರ್ಭದಲ್ಲಿ ಪೆರುಮಾಳ್ ಅಸಂಘಟಿತ ಕಾರ್ಮಿಕ ಸಂಘದ ಅಧ್ಯಕ್ಷರು, ವರಕೆರಪ್ಪ, ಪೊನ್ನುಸ್ವಾಮಿ, ಸುನೀಲ್ ರವರುಗಳು ಹಾಗೂ ಗ್ರಾಮ ಪಂಚಾಯತಿ ಚುನಾಯಿತ ಪ್ರತಿನಿಧಿಗಳು, ಪಕ್ಷದ ಪ್ರಮುಖರು ಕಾರ್ಯಕರ್ತರುಗಳು ಉಪಸ್ಥಿತರಿದ್ದರು.

ವರದಿ ಪ್ರಜಾಶಕ್ತಿ…