ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಪನಿರ್ದೇಶಕರ ಕಛೇರಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಸಾರ್ವಜನಿಕ ಶಿಕ್ಷಣ ಇಲಾಖೆ, ಶಿವಮೊಗ್ಗ ಸಂಯುಕ್ತಾಶ್ರಯದಲ್ಲಿ
‘ಶಿಕ್ಷಕರ ದಿನಾಚರಣೆ-2022’ ಕಾರ್ಯಕ್ರಮವನ್ನು ಸಂಸದರಾದ ಬಿ ವೈ ರಾಘವೇಂದ್ರ ಉದ್ಘಾಟಿಸಿದರು.

ಸಂಸದ ಬಿ ವೈ ರಾಘವೇಂದ್ರ ಮಾತನಾಡಿ ಮಕ್ಕಳ ಜೀವನದಲ್ಲಿ ಶಿಕ್ಷಕರ ಪಾತ್ರ ಮಹತ್ವವಾದದ್ದು ಎಂದರು.ಈ ಸಂದರ್ಭದಲ್ಲಿ ಶಾಸಕ ಕೆ ಎಸ್ ಈಶ್ವರಪ್ಪ , ಆಯನೂರು ಮಂಜುನಾಥ್ , ರುದ್ರೇಗೌಡರು, ಸಿ ಎಸ್ ಷಡಕ್ಷರಿ, ಸುನೀತ ಅಣ್ಣಪ್ಪ, ನಾಗರಾಜ್,ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಮುಂತಾದವರು ಉಪಸ್ಥಿತರಿದ್ದರು.

ವರದಿ ಪ್ರಜಾಶಕ್ತಿ…