ಶಿಕಾರಿಪುರ ನ್ಯೂಸ್…

ಬಿಜೆಪಿ ರಾಷ್ಟ್ರೀಯ ಸಂಸದೀಯ ಮಂಡಳಿಗೆ ನೂತನವಾಗಿ ಆಯ್ಕೆಯಾಗಿರುವ ನಿಕಟಪೂರ್ವ ಮುಖ್ಯಮಂತ್ರಿಗಳಾದ ಶ್ರೀ ಬಿ. ಎಸ್ ಯಡಿಯೂರಪ್ಪ ನವರಿಗೆ ಶಿಕಾರಿಪುರದಲ್ಲಿ ನಾಗರೀಕ ಸನ್ಮಾನ ಮತ್ತು ಅಭಿನಂದನಾ ಕಾರ್ಯಕ್ರಮ ಹಿನ್ನಲೆಯಲ್ಲಿ ಕಾರ್ಯಕ್ರಮದ ತಯಾರಿಯನ್ನು ಸಂಸದರಾದ ಬಿ ವೈ ರಾಘವೇಂದ್ರ ಅವರು ವೀಕ್ಷಿಸಿದರು.

ಈ ಸಂದರ್ಭದಲ್ಲಿ ತಾಲೂಕು ಬಿಜೆಪಿ ಅಧ್ಯಕ್ಷರಾದ ವೀರೇಂದ್ರ ಪಾಟೀಲ್, ಶಿಕಾರಿಪುರ ಪುರಸಭೆಯ ಅಧ್ಯಕ್ಷರಾದ ರೇಖಾಭಾಯಿ ಉಪಾಧ್ಯಕ್ಷರಾದ ಸಾದಿಕ್ ಹಾಗೂ ಸದಸ್ಯರು ಉಪಸ್ಥಿತರಿದ್ದರು.

ವರದಿ ಪ್ರಜಾಶಕ್ತಿ…