ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಮೆರವಣಿಗೆಯಲ್ಲಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹೆಚ್ ಎಸ್ ಸುಂದರೇಶ್ ಅಭಿಮಾನಿ ಬಳಗದ ವತಿಯಿಂದ 30 ಸಾವಿರ ಜನಕ್ಕೆ ಅನ್ನ ಸಂತರ್ಪಣೆ ಮಾಡಿದರು.

ಗಾಂಧಿ ಬಜಾರಿನ ಬಸವಣ್ಣ ದೇವಸ್ಥಾನದ ಎದುರಿಗೆ ಸುಮಾರು 12 ಗಂಟೆಯಿಂದ ಮಧ್ಯಾಹ್ನ 3 ಗಂಟೆಯ ವರೆಗೂ , ಭಕ್ತಾದಿಗಳಿಗೆ ಊಟದ ವ್ಯವಸ್ಥೆ ನೀಡಲಾಯಿತು.ಹೊರ ಊರು , ಜಿಲ್ಲೆಗಳಿಂದ ಬಂದು ಬಿಸಿಲಲ್ಲಿ ಕುಣಿದು ಕುಪ್ಪಳಿಸಿ ಭಕ್ತಾದಿಗಳಿಗೆ ಊಟದ ವ್ಯವಸ್ಥೆ ಮಾಡಿದ್ದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಕಾರ್ಯಕರ್ತರು ಉಪಸ್ಥಿರಿದ್ದರು.

ವರದಿ ಪ್ರಜಾಶಕ್ತಿ…