ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಕೋಣಂದೂರಿನ ಶ್ರೀ ಶಿವಲಿಂಗೇಶ್ವರ ಸಮುದಾಯ ಭವನದ ಉದ್ಘಾಟನೆಯನ್ನು ಸಂಸದರಾದ ಬಿ. ವೈ ರಾಘವೇಂದ್ರ,ಗೃಹ ಸಚಿವರಾದ ಆರಗ ಜ್ಞಾನೇಂದ್ರ ಉದ್ಘಾಟಿಸಿದರು.

ದಿವ್ಯ ಸಾನಿಧ್ಯವನ್ನು ಶ್ರೀ ಶ್ರೀ ಶ್ರೀ 1008 ಶ್ರೀ ಶೈಲ ಜಗದ್ಗುರು ಡಾ|| ಚನ್ನಸಿದ್ದರಾಮ ಪಂಡಿತರಾಧ್ಯ ಶಿವಾಚಾರ್ಯ ಮಹಾಸ್ವಾಮೀಜಿಗಳು, ಕೋಣಂದೂರು ಶ್ರೀಗಳು ಮಳಲಿ ಮಠದ ಶ್ರೀಗಳು, ತೊಗರ್ಸಿ ಮಠದ ಶ್ರೀಗಳು ಮಾಜಿ ಶಾಸಕರಾದ ಸ್ವಾಮೀರಾವ್, ಪ್ರಕಾಶ್, ಗ್ರಾ. ಪಂ ಅಧ್ಯಕ್ಷರು, ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು.

ವರದಿ ಪ್ರಜಾಶಕ್ತಿ…