ಲೀಡ್ ಬ್ಯಾಂಕ್ ಶಿವಮೊಗ್ಗ ವತಿಯಿಂದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಡಿಸಿಸಿ – ಡಿ.ಎಲ್.ಆರ್.ಸಿ ಸಭೆಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರಾದ ಬಿ. ವೈ. ರಾಘವೇಂದ್ರ ಅವರು ಭಾಗವಹಿಸಿ ಜಿಲ್ಲೆಯಲ್ಲಿ ಆಗಿರುವ ವಿವಿಧ ಕೇಂದ್ರ ಸರ್ಕಾರದ ಯೋಜನೆಯ ಮಾಹಿತಿ ಪಡೆದು, ಜನರಿಗೆ ಈ ಯೋಜನೆಗಳು ತಲುಪಲು ಬ್ಯಾಂಕ್ ಅಧಿಕಾರಿಗಳು ಸಹಕರಿಸಬೇಕು ಎಂದು ಸೂಚಿಸಿದರು.

ಕಾರ್ಯಕ್ರಮದಲ್ಲಿ PMFME ಯೋಜನೆಯ ಲೋನ್ ಪ್ರತಿಯನ್ನು ಪಲಾನುಭವಿಗಳಿಗೆ ಹಸ್ತಾಂತರಿದರು.

ಎಡಿಸಿ ನಾಗೇಂದ್ರ ಹೊನ್ನಳ್ಳಿ, ಜಿಲ್ಲಾ ಪಂಚಾಯತ್ ಸಿಇಒ ಪ್ರಕಾಶ್, ಕೆನರಾ ಬ್ಯಾಂಕ್ ಪ್ರಾದೇಶಿಕ ಉಪ ವ್ಯವಸ್ಥಾಪಕರಾದ ಸಂದೀಪ್ ರಾವ್, ನಬಾರ್ಡ ಅಧಿಕಾರಿ ರವಿ, ಲೀಡ್ ಬ್ಯಾಂಕ್ ವ್ಯವಸ್ತಾಪಕಾರದ ಯತೀಶ್, ಸುಪ್ರಿಯಾ ಬ್ಯಾನರ್ಜಿ ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

ವರದಿ ಪ್ರಜಾಶಕ್ತಿ…