ಶಿರಾಳಕೊಪ್ಪ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, 2021-22ನೇ ಸಾಲಿನ ಸಾಂಸ್ಕೃತಿಕ, ಕ್ರೀಡಾ, ರಾಷ್ಟ್ರೀಯ ಸೇವಾ ಯೋಜನೆ,ಯುವ ರೆಡ್ ಕ್ರಾಸ್, ರೋವರ್ ಮತ್ತು ರೇಂಜರ್ ಚಟುವಟಿಕೆಗಳ ಸಮಾರೋಪ ಸಮಾರಂಭವನ್ನು ಸಂಸದರಾದ ಬಿ. ವೈ. ರಾಘವೇಂದ್ರ ಅವರು ಉದ್ಘಾಟಿಸಿದರು.

ಮಲೆನಾಡು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಕೆ.ಎನ್. ಗುರುಮೂರ್ತಿರವರು,ಪುರಸಭೆ ಶಿರಾಳಕೊಪ್ಪ ಅಧ್ಯಕ್ಷರಾದ ಶ್ರೀಮತಿ ಮಂಜುಳಾ ಟಿ. ರಾಜು,ಅರಣ್ಯ ಅಭಿವೃದ್ಧಿ ಸಮಿತಿಯ ರೇವಣಪ್ಪ, ಹನುಮಂತಪ್ಪ
ಕಾಲೇಜು ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷರಾದ ಎನ್.ಟಿ. ರಾಜಶೇಖರ್‌, ಡಾ. ಹೆಚ್.ಜಿ. ಪ್ರಶಾಂತ
ಪ್ರಾಂಶುಪಾಲರಾದ ಪ್ರೊ. ಪ್ರಭಾಕರ್ ಎಸ್, ಐಕ್ಯುಎಸಿ ಸಂಚಾಲಕರಾದ ಅನಿಲ್ ಕುಮಾರ್ ಆರ್ ವಿವಿಧ ಘಟಕಗಳ ಪದಾಧಿಕಾರಿಗಳು ಪುರಸಭೆ ಸದಸ್ಯರು, ಮುಖಂಡರು ಉಪಸ್ಥಿತರಿದ್ದರು.

ವರದಿ ಪ್ರಜಾಶಕ್ತಿ…