ಕರ್ನಾಟಕ ಸರ್ಕಾರ ಕಂದಾಯ ಇಲಾಖೆ ವತಿಯಿಂದ ಸಾಮಾಜಿಕ ಭದ್ರತಾ ಯೋಜನೇಯ ವಿವಿಧ ಪಿಂಚಣಿ ಮಂಜೂರಾತಿ ಆದೇಶ ಪತ್ರವನ್ನು ಸಂಸದರಾದ ಬಿ. ವೈ. ರಾಘವೇಂದ್ರ ಅವರು ಅರ್ಹ ಫಲಾನುಭವಿಗಳಿಗೆ ವಿತರಿಸಿದರು.

ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಶಿರಾಳಕೊಪ್ಪ ಪಟ್ಟಣದ ವ್ಯಾಪ್ತಿಯಲ್ಲಿ 2021-22 ನೇ ಸಾಲಿನ ಕ್ರಿಯಾ ಯೋಜನೆಯಡಿ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ವಿವಿಧ ಘೋಷಿತ ಕೊಳಚೆ ಪ್ರದೇಶಗಳಲ್ಲಿ 50 ಲಕ್ಷದ ಕಾಮಗಾರಿಯ ( ಸಿ.ಸಿ. ಚರಂಡಿ & ರಸ್ತೆ) ಭೂಮಿ ಪೂಜೆಯನ್ನು ಸಂಸದರಾದ ಬಿ.ವೈ ರಾಘವೇಂದ್ರ ಅವರು ನೆರವೇರಿಸಿದರು.

ವರದಿ ಪ್ರಜಾಶಕ್ತಿ…