ಇಂದು ಬೆಳಿಗ್ಗೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲ್ಲೂಕು ಅಂತರಗಂಗೆಯ ಗ್ರಾಮದಲ್ಲಿ ಸ್ವಚ್ಚ ಸಂಕೀರ್ಣ ಘನತ್ಯಾಜ್ಯ ಸಂಪನ್ಮೂಲ ನಿರ್ವಹಣಾ ಘಟಕವನ್ನು ಮಾನ್ಯ ಗ್ರಾಮೀಣಾಭಿವದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಶ್ರೀ ಕೆ ಎಸ್ ಈಶ್ವರಪ್ಪನವರು ಉದ್ಘಾಟನೆ ಮಾಡಿದರು.ಉದ್ಘಾಟನೆ ಮಾಡುವ ಸಂದರ್ಭದಲ್ಲಿ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ವರದಿ ಮಂಜುನಾಥಶೆಟ್ಟಿ ಶಿವಮೊಗ್ಗ .

CCTV SALES & SERVICE

9880074684

ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153