7/07/2021 ರಂದು ನಡೆಯಲಿರುವ ನೂತನ ಭವನದ ಗುದ್ದಲಿ ಪೂಜೆ ಕಾರ್ಯಕ್ರಮಕ್ಕೆ ಶಿವಮೊಗ್ಗ ಗ್ರಾಮಾಂತರ ಶಾಸಕರಾದ ಕೆ ಬಿ ಅಶೋಕ್ ನಾಯ್ಕ್ ರವರು ,ಸನ್ಮಾನ್ಯ ಶ್ರೀ ಕೆ.ಎಸ್ .ಈಶ್ವರಪ್ಪನವರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವರಾದ ಸನ್ಮಾನ್ಯ ಶ್ರೀ ಬಿ ವೈ ರಾಘವೇಂದ್ರರವರು ಲೋಕಸಭಾ ಸಂಸದರು ಹಾಗೂ ಶ್ರೀ ಸಿ ಎಸ್ ಷಡಾಕ್ಷರಿ ರವರು ಅಧ್ಯಕ್ಷರು ರಾಜ್ಯ ಸರ್ಕಾ ರಿ ನೌಕರರ ಸಂಘ ದವರನ್ನು ಭೇಟಿ ಮಾಡಿ ನೂತನ ಭವನದ ಗುದ್ದಲಿ ಪೂಜಾ ಕಾರ್ಯಕ್ರಮಕ್ಕೆ ಆಮಂತ್ರಿಸಲಾಯಿತು.
ವರದಿ ಮಂಜುನಾಥಶೆಟ್ಟಿ ಶಿವಮೊಗ್ಗ

CCTV SALES & SERVICE

9880074684

ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153