ಅಪ್ಪು ಅಜರಾಮರ ಸಮಿತಿ ಶಿವಮೊಗ್ಗ ವತಿಯಿಂದ ಶಿವಮೊಗ್ಗ ಜಿಲ್ಲಾ ವರಿಷ್ಟಾಧಿಕಾರಿಗಳಾದ ಡಾ. ಲಕ್ಹ್ಮೀ ಪ್ರಸಾದ್ ರವರನ್ನು ಭೇಟಿ ಮಾಡಿ ಸನ್ಮಾನಿಸಿದರು.
ಇತಿಹಾಸ ಪ್ರಸಿದ್ಧವಾದ ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆಯನ್ನು ಶಾಂತಿಯುತವಾಗಿ ಮತ್ತು ಯಶಸ್ವಿಯಾಗಿ ನೆರವೇರಿಸಿಕೊಟ್ಟ ಪೊಲೀಸ್ ಇಲಾಖೆಗೆ ಅಭಿನಂದನೆಯನ್ನು ತಿಳಿಸಿಲಾಯಿತು.

ಈ ಸಂಧರ್ಭದಲ್ಲಿ ಮಾತನಾಡಿದ ಸಮಿತಿ ಮುಖ್ಯಸ್ಥರಾದ ಬಸವರಾಜ್ ರವರು ಮುಂದಿನ ದಿನಗಳಲ್ಲಿ ಅಪ್ಪು ಅಜರಾಮರ ಸಮಿತಿಯ ವತಿಯಿಂದ ಅಪ್ಪು ರವರ ನೆನಪಿಗಾಗಿ ಸಮಾಜಮುಖಿ ಕೆಲಸಗಳಲ್ಲಿ ತೊಡಗಿಸಿಕೊಳ್ಳುತ್ತೇವೆ ಎಂದರು.ಸನ್ಮಾನ ಸಂದರ್ಭದಲ್ಲಿ ಸಮಿತಿಯ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

ವರದಿ ಪ್ರಜಾಶಕ್ತಿ…