ಶಿವಮೊಗ್ಗ ಗ್ರಾಮಾಂತರ ಜನಪ್ರಿಯ ಶಾಸಕರಾದ ಕೆಬಿಅಶೋಕ_ನಾಯ್ಕ ರವರು ಕುಂಸಿ ಗ್ರಾಮದಲ್ಲಿ 2021-22 ಕೃಷಿ ಅಭಿಯಾನ ಕೃಷಿ,ರೇಷ್ಮೆ, ತೋಟಗಾರಿಕೆ, ಇಲಾಖೆ ವತಿಯಿಂದ ಆಯೋಜಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಕೃಷಿ ಅಭಿಯಾನ ರಥಕ್ಕೆ ಚಾಲನೆ ನೀಡಿದರು. ಹಾಗೂ ಇಲಾಖೆ ವತಿಯಿಂದ ಅರ್ಹ ಫಲಾನುಭವಿಗಳಿಗೆ ಟಾರ್ಪಲ್ ವಿತರಿಸಿದರು.

ವರದಿ ಮಂಜುನಾಥಶೆಟ್ಟಿ ಶಿವಮೊಗ್ಗ

CCTV SALES & SERVICE

9880074684

ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153