ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೂತನ ರಾಜ್ಯ ಹಿಂದುಳಿದ ವರ್ಗಗಳ ಕಾಂಗ್ರೆಸದವರು ಅಧ್ಯಕ್ಷರಾದ ಮಧು ಬಂಗಾರಪ್ಪನವರನ್ನು ನಗರದ ಹೊಳೆ ಬಸ್ಟಾಪ್ ಬೆಕ್ಕಿನ ಕಲ್ಮಠದ ಸರ್ಕಲ್ನಲ್ಲಿ ಕೆಪಿಸಿಸಿ ಕಾರ್ಯದರ್ಶಿ ಕೆ ದೇವೇಂದ್ರಪ್ಪ ,ಮಹಾನಗರ ಪಾಲಿಕೆ ಸದಸ್ಯರಾದ ಯೋಗೇಶ್ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಸೇರಿ 500 ಕೆಜಿ. ಸೆಬು ಹಾರ ಹಾಕಿ ಮಹಿಳೆಯರಿಂದ ಆರತಿ ಮಾಡುವ ಮೂಲಕ ಶಿವಮೊಗ್ಗ ನಗರಕ್ಕೆ ಸ್ವಾಗತಿಸಲಾಯಿತು.

ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಸದಸ್ಯರಾದ ರೇಖಾ ರಂಗನಾಥ್ ,ಯಮುನಾ ರಂಗೇಗೌಡ ,ಕಾಶಿ ವಿಶ್ವನಾಥ , ಮಂಜುಳಾ ಶಿವಣ್ಣ ,ಡಿವಿಎಸ್ ಸಂಸ್ಥೆ ಕಾರ್ಯದರ್ಶಿಗಳಾದ ರಾಜಶೇಖರ ,ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿನಯ ತಂಡ್ಲೆ ,ವಿದ್ಯಾರ್ಥಿ ಕಾಂಗ್ರೆಸ್ನ ರಾಜ್ಯ ಪ್ರಧಾನ ಕಾರ್ಯದರ್ಶಿ ಎಚ್ಎಸ್ ಬಾಲಾಜಿ ಅಯ್ಯನ್ ಟಿ ಯುಸಿ ಮಹಿಳಾ ಅಧ್ಯಕ್ಷೆ ಕವಿತಾ ರಾಘವೇಂದ್ ಮತ್ತು ಕಾಂಗ್ರೆಸ್ ಮುಖಂಡರು ಹಾಜರಿದ್ದರು.

ವರದಿ ಪ್ರಜಾಶಕ್ತಿ…