ಶ್ರೀ ರೇಣುಕಾಂಬಾ ದೇವಿ ದಸರಾ ಉತ್ಸವ ಆಚರಣ ಸಮಿತಿ, ಮತ್ತು ಶ್ರೀ ರೇಣುಕಾಂಬಾ ಗ್ರಾಮೀಣ ಸೇವಾ ಸಂಸ್ಥೆ ಹಾಗೂ ವಿವಿಧ ಸಂಘ ಸಂಸ್ಥೆಗಳ ನೇತೃತ್ವದಲ್ಲಿ 7ನೇ ವರ್ಷದ ದಸರಾ ಉತ್ಸವ-2022 ಕಾರ್ಯಕ್ರಮವನ್ನು ಸಂಸದರಾದ ಬಿ. ವೈ ರಾಘವೇಂದ್ರ ಉದ್ಘಾಟಿಸಿದರು.

ದಿವ್ಯ ಸಾನಿಧ್ಯವನ್ನು ಜಡೆ ಶ್ರೀಮಠದ ಮಹಾಂತ ಸ್ವಾಮೀಜಿಯವರು,ಸಂಸ್ಥೆಯ ಅಧ್ಯಕ್ಷರಾದ ಡಾ ಆರ್ ಶ್ರೀಧರ್,ಅರಣ್ಯ ನಿಗಮದ ಉಪಾಧ್ಯಕ್ಷರಾದ ರೇವಣಪ್ಪ, ಗ್ರಾ.ಪಂ ಅಧ್ಯಕ್ಷರಾದ ರತ್ನಾಕರ್, ಸಣ್ಣ ಹನುಮಂತಪ್ಪ, ಬೆಣ್ಣೆ ದೇವೇಂದ್ರಪ್ಪ, ರೇಣುಕಾ ಪ್ರಸಾದ್, ಮಲ್ಲಿಕಾರ್ಜುನ್, ಅರವಿಂದ್, ಪಾಣಿ ರಾಜಪ್ಪ, ಗೀತಾ ಮಲ್ಲಿಕಾರ್ಜುನ್, ವಸಂತ್ ಹಾಗೂ ಮತ್ತಿತರ ಮುಖಂಡರು ಸಾರ್ವಜನಿಕರು ಉಪಸ್ಥಿತರಿದ್ದರು.

ವರದಿ ಪ್ರಜಾಶಕ್ತಿ…