ಶಿವಮೊಗ್ಗ ನಗರದ ಗೋವಿಂದಪುರ ಹಾಗೂ ಗೋಪಿಶೆಟ್ಟಿಕೊಪ್ಪದಲ್ಲಿ ರಾಜೀವ ಗಾಂಧಿ ವಸತಿ ಯೋಜನೆಯ ಅಡ್ಡಿಯಲ್ಲಿ 1836 ಮನೆಗಳ ನಿರ್ಮಾಣದ ಕಾಮಗಾರಿಯ ಶಾಸಕರಾದ ಕೆ ಎಸ್ ಈಶ್ವರಪ್ಪ ಭೂಮಿ ನೆರವೇರಿಸಿದರು.

ಈ ಸಂದರ್ಭದಲ್ಲಿ ಆಶ್ರಯ ಸಮಿತಿಯ ಅಧ್ಯಕ್ಷರಾದ ಶಶಿಧರ್ , ಕೆ ಇ ಕಾಂತೇಶ್ , ನಾಗರಾಜ್ , ವಿಶ್ವಾಸ್ ಮುಂತಾದರು ಉಪಸ್ಥಿತರಿದ್ದರು.

ವರದಿ ಪ್ರಜಾಶಕ್ತಿ…