ರಾಜ್ಯ ನ್ಯೂಸ್…

ಜಾತ್ಯತೀತ ಜನತಾದಳದ ರಾಜ್ಯ ವಕ್ತಾರರಾಗಿ ಶಿವಮೊಗ್ಗ ಜೆಡಿಎಸ್ ಜಿಲ್ಲಾಧ್ಯಕ್ಷರಾದ ಎಂ. ಶ್ರೀಕಾಂತ್ ರವರನ್ನು ನೂತನವಾಗಿ ನೇಮಿಸಿ ರಾಜ್ಯದ್ಯಕ್ಷ ಸಿ ಎಂ ಇಬ್ರಾಹಿಂ ರವರು ಆದೇಶ ಹೊರಡಿಸಿದ್ದಾರೆ.

ಮುಖ್ಯಮಂತ್ರಿ ಕುಮಾರಸ್ವಾಮಿ ಸರ್ಕಾರದ ಅವಧಿಯಲ್ಲಿ ಜನಸಾಮಾನ್ಯರಿಗೆ ಅನುಕೂಲವಾಗುವ ಯೋಜನೆಗಳನ್ನು ನೀಡಿದರು. ಆ ಯೋಜನೆಗಳನ್ನು ಜನರಿಗೆ ತಲುಪಿಸುವ ಮಹತ್ವದ ಜವಾಬ್ದಾರಿ ನಾನು ಸಮರ್ಥವಾಗಿ ನಿಭಾಯಿಸುತ್ತೇನೆ ಎಂದರು.

ವರದಿ ಮಂಜುನಾಥ್ ಶೆಟ್ಟಿ…