ಶಿವಮೊಗ್ಗ ಸಂಸದರ ಕಛೇರಿಯಲ್ಲಿ ದಸರಾ ಮಹೋತ್ಸವದ ನಿಮಿತ್ತ ಆಯುಧ ಪೂಜೆಯನ್ನು ಸಂಸದರಾದ
ಬಿ. ವೈ ರಾಘವೇಂದ್ರ ರವರು ನೆರವೇರಿಸಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಅರುಣ್ ಡಿ. ಎಸ್, ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ, ಅಪರ ಜಿಲ್ಲಾಧಿಕಾರಿ ನಾಗೇಂದ್ರ ಹೊನ್ನಳ್ಳಿ, ಉಪ ವಿಭಾಗಾಧಿಕಾರಿ ದೊಡ್ಡ ಗೌಡರ್, ತಹಶೀಲ್ದಾರ್ ನಾಗರಾಜ್, ಸಿಮ್ಸ್ ನಿರ್ದೇಶಕರಾದ ದಿವಾಕರ್ ಶೆಟ್ಟಿ, ಜಂಗಲ್ ರೆಸಾರ್ಟ್ ನಿರ್ದೇಶಕರಾದ ರಾಜೇಶ್ ಕಾಮತ್, ಮುಖ್ಯಮಂತ್ರಿ ವಿಶೇಷಾಧಿಕಾರಿ ಟಿ. ಎಂ ಸುರೇಶ್
ಸಂಸದರ ಆಪ್ತ ಸಹಾಯಕರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ವರದಿ ಪ್ರಜಾಶಕ್ತಿ…