ಶಿಕಾರಿಪುರದ ಶ್ರೀ ಶಿವಯೋಗಾಶ್ರಮ, ಕಾಳೇನಹಳ್ಳಿ – ಕಪ್ಪನಹಳ್ಳಿಯಲ್ಲಿ ಪೂಜ್ಯ ಲಿಂ .ರುದ್ರಮುನಿ ಮಹಾ ಶಿವಯೋಗಿಗಳವರ 34ನೇ ವರ್ಷದ ಪುಣ್ಯರಾಧನೆ ಜೀವನ ದರ್ಶನ ಪವಚನದ ನಾಲ್ಕನೇ ದಿನದ ಕಾರ್ಯಕ್ರಮವನ್ನು ವಿಧಾನ ಪರಿಷತ್ ಸದಸ್ಯರಾದ ಶ್ರೀ ರುದ್ರೇಗೌಡ ಅವರು ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಸಂಸದರು ಹಾಗೂ ಗೌರವ ಕಾರ್ಯಾಧ್ಯಕ್ಷರು ಬಿ. ವೈ ರಾಘವೇಂದ್ರ ಅವರು, ದಿವ್ಯ ಸಾನಿಧ್ಯವನ್ನು ಜಡೆ ಮಠದ ಶ್ರೀ ಡಾ|| ಮಹಾಂತ ಮಹಾಸ್ವಾಮಿಗಳವರು,ಹುಕ್ಕೇರಿಮಠದ ಶ್ರೀ ಸದಾಶಿವ ಮಹಾಸ್ವಾಮಿಗಳವರು, ಶಿವಯೋಗಾಶ್ರಮದ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳು,ವಿಧಾನ ಪರಿಷತ್ ಸದಸ್ಯರಾದ ಅರುಣ್ ಡಿ. ಎಸ್ ಅವರು ಮುಖಂಡರು ಹಾಗೂ ಭಕ್ತರು ಮತ್ತಿತರರು ಉಪಸ್ಥಿತರಿದ್ದರು.

ವರದಿ ಪ್ರಜಾಶಕ್ತಿ…