ಶ್ರೀ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ‘ಭಾರತ್ ಜೋಡೋ ಯಾತ್ರೆ’ ಗೆ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಶ್ರೀ ಹೆಚ್.ಎಸ್.ಸುಂದರೇಶ್ ರವರ ನೇತೃತ್ವದಲ್ಲಿ ಶಿವಮೊಗ್ಗದಿಂದ ಸುಮಾರು 3000 ಜನ ಕಾರ್ಯಕರ್ತರು ಹೊರಟಿದ್ದಾರೆ.

ನಗರದ ಸೈನ್ಸ್ ಮೈದಾನದಿಂದ ಸುಮಾರು 30 ಬಸ್,20 ಟಿ.ಟಿ,30ರಷ್ಟು ಕಾರ್ ನಲ್ಲಿ ಹೊರಟಿದ್ದು
ಚಿತ್ರದುರ್ಗದ ಸಾಣೇಕೆರೆಯಿಂದ ಹೊರಟ ಪಾದಯಾತ್ರೆಯಲ್ಲಿ ಸೇರಿಕೊಳ್ಳಲಿದ್ದಾರೆ.

ವರದಿ ಪ್ರಜಾಶಕ್ತಿ…