ಜಿಲ್ಲಾಡಳಿತ ಶಿವಮೊಗ್ಗ ಮತ್ತು ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್, ಕೆನರಾ ಬ್ಯಾಂಕ್‌ ಇವರ ಸಂಯುಕ್ತ ಆಶ್ರಯದಲ್ಲಿ ಬ್ಯಾಂಕ್ ಡಿಜಟಲ್ ಪಾವತಿ ಮಾಹಿತಿ ಕಾರ್ಯಗಾರವನ್ನು ಸಂಸದರಾದ ಬಿ ವೈ ರಾಘವೇಂದ್ರ ಉದ್ಘಾಟಿಸಿ ಕೇಂದ್ರ ಹಾಗೂ ವಿವಿಧ ಬ್ಯಾಂಕ್_ಗಳ ಚೆಕ್ ಗಳನ್ನು ಪಲಾನುಭವಿಗಳಿಗೆ ವಿತರಿಸಿದರು.

ಕೆನರಾ ಬ್ಯಾಂಕ್ ಎಜಿಎಂ ಪ್ರದೀಪ್ ಕುಮಾರ್ ,ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಉಪ ಮಹಾ ಪ್ರಬಂಧಕರಾದ ಎ ರಾಜಮಣಿ ಅವರು, ನಬಾರ್ಡ್ ಅಧಿಕಾರಿ ರವಿ, ಹಯವಧನ ಉಪಾಧ್ಯಯ, ಗಣೇಶ್,ಲೀಡ್ ಬ್ಯಾಂಕ್ ಮ್ಯಾನೇಜರ್ ಯತೀಶ್, ಶಿಕಾರಿಪುರ ಪುರಸಭೆ ಅಧ್ಯಕ್ಷರಾದ ರೇಖಾಭಾಯಿ, ಮುಖ್ಯಧಿಕಾರಿ ಭರತ್,APMC ನಿರ್ದೇಶಕರಾದ ಸುಧೀರ್,ರಾಘವೇಂದ್ರ ಮತ್ತಿತರರು ಉಪಸ್ಥಿತರಿದ್ದರು.

ವರದಿ ಪ್ರಜಾಶಕ್ತಿ…