ಶಿಕಾರಿಪುರ ನ್ಯೂಸ್…

ಶಿಕಾರಿಪುರದ ಶ್ರೀ ಶಿವಯೋಗಾಶ್ರಮ, ಕಾಳೇನಹಳ್ಳಿ – ಕಪ್ಪನಹಳ್ಳಿಯಲ್ಲಿ ಪೂಜ್ಯ ಲಿಂ .ರುದ್ರಮುನಿ ಮಹಾ ಶಿವಯೋಗಿಗಳವರ 34ನೇ ವರ್ಷದ ಪುಣ್ಯರಾಧನೆ ಜೀವನ ದರ್ಶನ ಪ್ರವಚನದ ಸಮಾರೋಪ ಸಮಾರಂಭದ ಕಾರ್ಯಕ್ರಮವನ್ನು ಕೃಷಿ ಸಚಿವರಾದ ಶ್ರೀ ಬಿ ಸಿ ಪಾಟೀಲ್ ,ರಾಜ್ಯ ಭಾರತೀಯ ಜನತಾ ಪಕ್ಷದ ಉಪಾಧ್ಯಕ್ಷರಾದ ಬಿ. ವೈ ವಿಜಯೇಂದ್ರ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಸಂಸದರು ಹಾಗೂ ಗೌರವ ಕಾರ್ಯಾಧ್ಯಕ್ಷರು ಬಿ. ವೈ ರಾಘವೇಂದ್ರ ,
ದಿವ್ಯ ಸಾನಿಧ್ಯವನ್ನು ದಿವ್ಯಸಾನಿಧ್ಯವನ್ನು ಸಿದ್ದಲಿಂಗ ಮಹಾಸ್ವಾಮಿಗಳು ಸುಕ್ಷೇತ್ರ ಕಾಳೇನಹಳ್ಳಿ ಮಠ,ಶ್ರೀಮಾನ್ ನಿರಂಜನ ಪ್ರಣವ ಸ್ವರೂಪಿ ಅಭಿನವ ಕಾಡು ಸಿದ್ದೇಶ್ವರ ಮಹಾಸ್ವಾಮಿಗಳು ನೋಣವಿನ ಕೆರೆ. ಶಿವಯೋಗಾಶ್ರಮದ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳು,ಶಾಸಕರಾದ ಬಸವರಾಜ್ ಮತ್ತಿಮೊಡ್, ಶಿವಮೊಗ್ಗ ವಿಧಾನಸಭಾ ಅಭ್ಯರ್ಥಿ ಡಾ. ಧನಂಜಯ ಸರ್ಜಿ, ಎಂಎಡಿಬಿ ಅಧ್ಯಕ್ಷರಾದ ಗುರುಮೂರ್ತಿ ಅವರು ಮುಖಂಡರು ಹಾಗೂ ಭಕ್ತರು ಮತ್ತಿತರರು ಉಪಸ್ಥಿತರಿದ್ದರು.

ವರದಿ ಪ್ರಜಾಶಕ್ತಿ…