ವಿನ್ ಲೈಫ್ ಮತ್ತು ಮೆಟ್ರೋ ಆಸ್ಪತ್ರೆ ವತಿಯಿಂದ ಆಯೋಜಿಸಲಾಗಿದ್ದ ಮದುಮೇಹ ಅರಿವು ಜಾಥಾವನ್ನು ಜಿಲ್ಲಾಧಿಕಾರಿಗಳಾದ ಡಾ.ಆರ್.ಸೆಲ್ವಮಣಿ ಮತ್ತು ಜಿಲ್ಲಾ ರಕ್ಷಣಾಧಿಕಾರಿಗಳಾದ ಶ್ರೀ ಮಿಥುನ್ ಕುಮಾರ್ ಜಿ ಕೆ ರವರು ಚಾಲನೆ ನೀಡಿದರು.

ಈ ಕಾರ್ಯಕ್ರಮದಲ್ಲಿ ಡಾ ಪೃಥ್ವಿ ಬಿ ಸಿ ಮ್ಯಾನಜಿಂಗ್ ಟ್ರಸ್ಟಿ -ವಿನ್ ಲೈಫ್, ಮೆಟ್ರೋ ಆಸ್ಪತ್ರೆಯ ವೈದ್ಯರು ಡಾ. ತೇಜಸ್ವಿ ಮ್ಯಾನೇಜರ್ ರೆಹಮಾನ್ ಮತ್ತು ಸಿಬ್ಬಂದಿ ವರ್ಗದವರು, ಶಿವಮೊಗ್ಗ ಆಯುರ್ವೇದ ಕಾಲೇಜು, ನರ್ಸಿಂಗ್ ಕಾಲೇಜು, ಪ್ಯಾರಾ ಮೆಡಿಕಲ್ ಕಾಲೇಜಿನ ವೈದ್ಯರು ಮತ್ತು ವಿದ್ಯಾರ್ಥಿ ,ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

ವರದಿ ಮಂಜುನಾಥ್ ಶೆಟ್ಟಿ…