ಶ್ರೀ ರಾಹುಲ್ ಗಾಂಧಿ ಜೀ ರವರ ಭಾರತ್ ಜೋಡೋ ಯಾತ್ರೆಯಲ್ಲಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಶ್ರೀ ಹೆಚ್.ಎಸ್.ಸುಂದರೇಶ್ ಶ್ರೀ ರಾಹುಲ್ ಗಾಂಧಿ ಜೀ ಹಾಗೂ ಶ್ರೀ ಡಿ. ಕೆ.ಶಿವಕುಮಾರ್ ರವರೊಂದಿಗೆ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಿದರು.

ಈ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲೆಯ ,ತಾಲೂಕಿನ ಮುಖಂಡರುಗಳು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

ವರದಿ ಪ್ರಜಾಶಕ್ತಿ…